ಧಾರವಾಡ ಉದ್ಯಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತ ಯು. ಬಿ. ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದಾರೆ.
ಧಾರವಾಡದ ದಾನಸಕೊಪ್ಪದ ಮನೆ ಮೇಲೆ ಗೋವಾದಿಂದ ಬಂದ 5 ಜನರ ಐಟಿ ತಂಡ ದಾಳಿ ನಡೆಸಿ ತಪಾಸಣೆಯಲ್ಲಿ ತೊಡಗಿದ್ದಾರೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರ ತಾಲೂಕಿನ ಉಪ್ಪುಂದ ಮೂಲದ ಯು. ಬಿ. ಶೆಟ್ಟಿ ಪ್ರಥಮ ದಜೆ೯ ಗುತ್ತಿಗೆದಾರರು ಹಾಗೂ ಉದ್ಯಮಿಯಾಗಿದ್ದಾರೆ. ಜೊತೆಗೆ ಡಿ.ಕೆ.ಶಿವಕುಮಾರ್ ಆಪ್ತರು ಹೌದು.
ಇತ್ತೀಚಿನ ದಿನಗಳಲ್ಲಿ ಶಾಲೆ, ಕಾಲೇಜು ಉದ್ಯಮದಲ್ಲಿ ತೊಡಗಿದ್ದ ಶೆಟ್ಟಿ ಹಲವು ವರ್ಷಗಳಿಂದ ಡಿಕೆಎಸ್ ಆಪ್ತ ಎಂತಲೇ ಗುರುತಿಸಿಕೊಂಡಿದ್ದಾರೆ. ಯು.ಬಿ.ಶೆಟ್ಟಿ ಮನೆಗೆ ಐಟಿ ಅಧಿಕಾರಿಗಳಿ ದಾಳಿ ಇಡುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪುರಿ ಮನೆಗೆ ಭೇಟಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು