ನಟ ಪುನೀತ್ ರಾಜ್ ಕುಮಾರ್ ಗೆ ಇಂದು ಬೆಳಗ್ಗೆ ವೇಳೆಗೆ ಹಠಾತ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಟ ಪುನೀತ್ ರಾಜ್ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರು ಅನೇಕ ಪರೀಕ್ಷೆಗಳನ್ನು ಮಾಡಿದ್ದಾರೆ.
ಸದ್ಯ ವಿಕ್ರಂ ಆಸ್ಪತ್ರೆಯ ಪ್ರಮುಖ ವೈದ್ಯರು ಪುನೀತ್ ರಾಜ್ಕುಮಾರ್ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಮೊನ್ನೆಯಷ್ಟೇ ಪುನೀತ್, ಡಾ.ಶಿವರಾಜ್ಕುಮಾರ್ ಅಭಿನಯದ ಭಜರಂಗಿ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಆಗಿದ್ದರು.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್