ಕೆ. ಆರ್.ಎಸ್ ಸಂಪೂರ್ಣ ಭರ್ತಿ ಹಿನ್ನೆಲೆಯಲ್ಲಿ ನವೆಂಬರ್ 2 ರಂದು ಕಾವೇರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿಯಾದ ವರ್ಷವೇ ಕಾವೇರಿ ಹಾಗೂ ಕಪಿಲೆಗೆ ಸಿಎಂ ಬೊಮ್ಮಾಯಿ ಬಾಗಿನ ಅರ್ಪಿಸಲಿದ್ದಾರೆ.
ಕಬಿನಿಗೆ ಮೊದಲು ಬಾಗೀನ
ಕಾವೇರಿಗೂ ಮುನ್ನ ಮೈಸೂರಿನ ಹೆಚ್.ಡಿ. ಕೋಟೆಯಲ್ಲಿರುವ ಕಬಿನಿ ಡ್ಯಾಂಗೆ ಬೊಮ್ಮಾಯಿ ಬಾಗಿನ ಅರ್ಪಣೆ ಮಾಡಲಿದ್ದಾರೆ. ನ. 2 ರ ಮಂಗಳವಾರ ಕಬಿನಿ ಡ್ಯಾಂಗೆ ಬಾಗಿನ ಅರ್ಪಿಸಿ ಬಳಿಕ ಬೆಳಗ್ಗೆ 11.35ಕ್ಕೆ ಹೆಲಿಕಾಪ್ಟರ್ ಮೂಲಕ ಕೆಆರ್ ಸಾಗರದ ಹೆಲಿಪ್ಯಾಡ್ ಗೆ ಬಂದಿಳಿಯಲಿದ್ದಾರೆ.
ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿ ಮಧ್ಯಾಹ್ನ 1.15ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.
ಜಲಾಶಯದ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ 124.80 ಅಡಿ
ಜಲಾಶಯದ ಇಂದಿನ ನೀರಿನ ಮಟ್ಟ 124.80 ಅಡಿಗಳು
ಇಂದಿನ ಒಳಹರಿವಿನ ಪ್ರಮಾಣ 6447 ಕ್ಯೂಸೆಕ್
ಇಂದಿನ ಹೊರ ಹರಿವಿನ ಪ್ರಮಾಣ 4859 ಕ್ಯೂಸೆಕ್
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು