ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 3 ತಿಂಗಳ ಮಗು ಹಾಗೂ ಪತ್ನಿಗೆ ನೇಣುಬಿಗಿದು ಬಳಿಕ ಗಂಡನೂ ನೇಣಿಗೆ ಶರಣಾದ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಗ್ರಾಮದ ಮಲ್ಲಪ್ಪ ಗಡಾದ(30), ಇವರ ಪತ್ನಿ ಸುಧಾ(24) ಹಾಗೂ 3 ತಿಂಗಳ ಮಗು ರೂಪಾಶ್ರೀ ಮೃತ ದುರ್ದೈವಿಗಳು.
ಕಳೆದ ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದ ಮಲ್ಲಪ್ಪ ಹಾಗೂ ನಡುವೆ ಕೌಟುಂಬಿಕ ಕಲಹದಿಂದ ನಡೆದಿದೆ. ತೋಟದ ಮನೆಯಲ್ಲಿನ ರೂಂ ನಲ್ಲಿ ಪತ್ನಿ ಹಾಗೂ ಮಗುವನ್ನು ನೇಣು ಹಾಕಿರುವ ಮಲ್ಲಪ್ಪ ನಂತರ ಹಾಲ್ ನಲ್ಲಿ ತಾನು ನೇಣು ಹಾಕಿಕೊಂಡ ಸಾವನ್ನಪ್ಪಿದ್ದಾನೆ. ಗಜೇಂದ್ರಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ