ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11ನೇ ದಿನದ ಕಾರ್ಯವನ್ನು ಶ್ರೀರಂಗಪಟ್ಟಣ ಸಂಗಮದಲ್ಲಿ ಅಪರ ಕರ್ಮವನ್ನು ನಟ ವಿನೋದ್ ರಾಜ್ ನೆರವೇರಿಸಿದರು
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ರವರ 11ನೇ ದಿನವಾದ ಸೋಮವಾರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ನಟ ವಿನೋದ್ ರಾಜ್, ಶ್ರೀರಂಗಪಟ್ಟಣದ ಗಂಜಾಂ ಬಳಿ ಸಂಗಮದಲ್ಲಿ ಅಪರ ಕರ್ಮ ಕಾರ್ಯ, ತಪ೯ಣ ಬಿಟ್ಟು ವೈದಿಕ ಕಾರ್ಯ ಮಾಡಿದರು.
ಪುನೀತ್ ನಿಧನದ 11ನೇ ದಿನದ ಪುಣ್ಯತಿಥಿ ಹಿನ್ನೆಲೆಯಲ್ಲಿ
ಸಂಗಮಕ್ಕೆ ಹಿರಿಯ ನಟಿ ಲೀಲಾವತಿ, ನಟ ವಿನೋದ್ ರಾಜ್ ಆಗಮಿಸಿದ್ದರು.
ಸಂಗಮದ ಕಾವೇರಿ ನದಿ ತೀರಕ್ಕೆ ಆಗಮಿಸಿ ನದಿ ತೀರದಲ್ಲಿ ಮೃತ ಪುನೀತ್ ರಾಜ್ಕುಮಾರ್ಗೆ ವೈದಿಕ ಪೂಜಾ ಕೈಂಕರ್ಯ ನೆರವೇರಿಸಿ ತರ್ಪಣ ಅರ್ಪಿಸಿದರು.
ಅಲ್ಲದೇ ಇದಕ್ಕೂ ಮುನ್ನ ಸ್ಥಳದಲ್ಲಿ ಆಶ್ಲೇಷ ಬಲಿ ಹಾಗೂ ನಾರಾಯಣ ಬಲಿ ಪೂಜೆ ನಡೆಸಿ ಪುನೀತ್ ಆತ್ಮಕ್ಕೆ ಶಾಂತಿ ಕೋರಿದರು.
ಈ ವೇಳೆ ಲೀಲಾವತಿ ಅವರ ಕುಟುಂಬದ ಸಮೀಪದ ಬಂಧುಗಳು ಸ್ಥಳದಲ್ಲಿ ಹಾಜರಿದ್ದರು.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ