ಅಪ್ಪು ನಿಧನದ ನಂತರ ಸಾವಿರಾರು ಜನರು ನೇತ್ರದಾನಕ್ಕೆ ಹೆಸರು ನೋಂದಾಯಿಸುತ್ತಿದ್ದಾರೆ. ಅದೇ ರೀತಿ ಹುಬ್ಬಳ್ಳಿಯಲ್ಲಿ ಹೊಸ ಜೀವನಕ್ಕೆ ಕಾಲ್ಟಿಟ್ಟ ನೂತನ ದಂಪತಿ ಸಪ್ತಪದಿಗೂ ಮುನ್ನ ನೇತ್ರದಾನ ಮಾಡಿರುವುದು ವಿಶೇಷವಾಗಿದೆ.
ಹುಬ್ಬಳ್ಳಿಯ ಅಂಗಡಿ ಕುಟುಂಬದ ಸುಚಿತ್ ಎಂ ಟೆಕ್ ಪದವೀಧರ. ಅಪ್ಪು ಅವರ ಕಟ್ಟಾ ಅಭಿಮಾನಿ. ಹೀಗಾಗಿ ಅಪ್ಪು ಅವರ ಆದರ್ಶಗಳೇ ಇವರಿಗೆ ಪ್ರೇರಣೆ. ಇತ್ತ ಬಿಇ ಪದವೀಧರೆ ಆಗಿರುವ ರಂಜನಿಯನ್ನು ಮದುವೆಯಾಗುವ ವೇಳೆ ಸುಚಿತ್ ಎಲ್ಲರಿಗೂ ಮಾದರಿಯಾಗುವಂತಹ ಕೆಲಸ ಮಾಡಿದ್ದಾರೆ.
ಅದ್ದೂರಿಯಾಗಿ ಮದುವೆ ಆದರೂ ಸಪ್ತಪದಿಗೂ ಮುನ್ನ ದಂಪತಿ ನೇತ್ರದಾನ ಶಪಥ ಮಾಡಿ ಹೊಸ ಜೀವನಕ್ಕೆ ಕಾಲಿಟ್ಟಿರುವುದು ವಿಶೇಷವಾಗಿದೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ