ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ತೆಲುಗು ನಟ ನಾಗಚೈತನ್ಯ ನಟನೆಯ ಸಿನಿಮಾ ಚಿತ್ರಿಕರಣದ ವೇಳೆ ಕ್ರೇನ್ ಕಲ್ಯಾಣಿಯಲ್ಲಿ ಸಿಲುಕಿದೆ
ಇದರಿಂದ ಕಲ್ಯಾಣಿಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ಇತ್ತೀಚಿಗೆ ತಮಿಳು ಬಂಗಾರರಾಜು-2 ಸಿನಿಮಾದ ಸಿನಿಮಾ ಚಿತ್ರಿಕರಣದ ವೇಳೆ ಇಂತಹದ್ದೇ ಯಡವಟ್ಟು ಸಂಭವಿಸಿತ್ತು
ಈ ಬೆನ್ನಲ್ಲೇ ಇದೀಗ ತೆಲುಗು ಸ್ಟಾರ್ ನಟ ನಾಗಚೈತನ್ಯ ಅಭಿನಯದ ಸಿನಿಮಾ ಚಿತ್ರಿಕರಣದ ವೇಳೆ ಕಲ್ಯಾಣಿಯಲ್ಲಿ ಕ್ರೇನ್ ಸಿಲುಕಿಕೊಂಡು ಅವಾಂತರ ಸೃಷ್ಟಿಸಿದೆ.
ಜಿಲ್ಲೆಯ ಮೇಲುಕೋಟೆಯಲ್ಲಿ
ಅನುಮತಿ ಪಡೆಯದೇ ನಿಯಮಗಳನ್ನು ಉಲ್ಲಂಘಿಸಿ ಕಲ್ಯಾಣಿಯಲ್ಲಿ ಕ್ರೇನ್ ಮೂಲಕ ಶೂಟಿಂಗ್ ನಡೆಸಿರುವ ಆರೋಪ ಕೇಳಿ ಬಂದಿದೆ.
ಎರಡು ದಿನಗಳ ಕಾಲ ಮಳೆಯಾಗಿದ್ದರಿಂದ ಮಣ್ಣು ತೇವವಿದ್ದು ಪರಿಣಾಮ ಕ್ರೇನ್ ಕಲ್ಯಾಣಿಯಲ್ಲಿ ಜಾರಿ ಸಿಕ್ಕಿ ಹಾಕಿಕೊಂಡಿದೆ.
ಇನ್ನು ಕ್ರೇನ್ ಮೇಲೆಕ್ಕೆತ್ತುವಾಗ ಐತಿಹಾಸಿಕ ಕಲ್ಯಾಣಿಯ ಕಲ್ಲುಗಳಿಗೆ ಧಕ್ಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ