ಬಸ್ನಲ್ಲಿ ತನ್ನ ಮಾಲೀಕನ ಜೊತೆಗೆ ಪ್ರಯಾಣ ಮಾಡುತ್ತಿದ್ದ ಮೇಕೆ ಮರಿಗಳಿಗೆ ಕೂಡ ಬಸ್ ಕಂಡಕ್ಟರ್ ಫುಲ್ ಟಿಕೆಟ್ ನೀಡಿದ್ದಾರೆ.
ಈ ಅಚ್ಚರಿಯ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಜರುಗಿದೆ.
ರೈತ ಸುನೀಲ್ ಹಾಗೂ ರಾಮಲಿಂಗ ತಮ್ಮ ಮೇಕೆ ಮರಿಗಳನ್ನು ಯಾದಗಿರಿಯಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮಕ್ಕೆ ಬಸ್ ನಲ್ಲಿ ಕರೆದುಕೊಂಡು ಹೋಗಲು ಮುಂದಾಗಿದ್ದರು.
ಈ ವೇಳೆ ಬಸ್ ಕಂಡಕ್ಟರ್ ಎರಡು ಮೇಕೆ ಮರಿಗಳಿಗೆ ಫುಲ್ ಟಿಕೆಟ್ ನೀಡಿ ಮೇಕೆ ಮಾಲೀಕರಿಗೆ ದಂಗು ಬಡಿಸಿದ್ದಾರೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ