ದಲಿತ,ರೈತಪರ ದನಿಯಾಗಿದ್ದ ಎಂ .ಬಿ. ಶ್ರೀನಿವಾಸ್ (61) ತೀವ್ರ ಹೃದಯಾಘಾತದಿಂದ ಭಾನುವಾರ ಮುಂಜಾನೆ ಕೊನೆಯುಸಿರೆಳೆದರು.
ದಲಿತರ ಹಕ್ಕು ಮತ್ತು ಹೋರಾಟಕ್ಕೆ ತನ್ನ ಬದುಕನ್ನೇ ಮುಡಿಪಾಗಿಟ್ಟದ್ದ ಶ್ರೀನಿವಾಸ್ ಹೃದಯಘಾತಕ್ಕೊಳಗಾಗಿ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ICU ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ನಿಧನ ಹೊಂದಿರುತ್ತಾರೆ.
ಶ್ರೀನಿವಾಸ್ ಪಾರ್ಥೀವ ಶರೀರವನ್ನು ಮಂಡ್ಯ ನಗರದ ಸುಭಾಷನಗರದಲ್ಲಿರುವ ಡಾ.ಅಂಬೇಡ್ಕರ್ ಭವನದ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಮದ್ಯಾಹ್ನ 2 ಗಂಟೆಯವರೆ ಇಡಲಾಗುವುದು.
ನಂತರ ಅವರ ಸ್ವಗ್ರಾಮ ಪಾಂಡವಪುರ ತಾಲ್ಲೂಕಿನ ಮೆನಗರ ಗ್ರಾಮದಲ್ಲಿ ಅಂತಿಮ ಸಂಸ್ಕಾರವನ್ನು ನಾಳೆ (ನ 22) ಬೆಳಿಗ್ಗೆ 10 ಗಂಟೆಗೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ಹೇಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು