ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಆದಾರದಲ್ಲಿ ಸೇವೆ ಮಾಡಿ ನಂತರ ಕಾಯಂಗೊಂಡ 1983 ಶಿಕ್ಷಕರು, ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ನೇಮಕದ ದಿನದಿಂದ ನಿಗದಿಯಾಗಿರುವ ವೇತನವನ್ನು ಯಥಾವತ್ತಾಗಿ ಮುಂದುವರೆಸುವ ಕುರಿತಂತೆ ಶಿಫಾರಸು ಮಾಡಲಾಗಿದೆ.
ಖಾಯಂಗೊಂಡ ಗುತ್ತಿಗೆ ನೌಕರರ ಕಾಲಮಿತಿ ಬಡ್ತಿ ಹಾಗೂ ಸ್ಥಗಿತ ವೇತನ ಬಡ್ತಿಯನ್ನು ಎಂದಿನಂತೆ ಮಂಜೂರು ಮಾಡಬೇಕು ಎಂದು ಪರಿಶೀಲನಾ ಸಮಿತಿ ಶಿಫಾರಸು ಮಾಡಿದೆ.
ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ನಂತರ ಖಾಯಂ ಆಗಿರುವ ಬೋಧಕ ವರ್ಗದ ವೇತನ ಮತ್ತು ಪಿಂಚಣಿ ಪುನರ್ ನಿಗದಿಗಾಗಿ ಇಲಾಖೆಯು ರಚಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ನೇತೃತ್ವದ ಪರಿಶೀಲನಾ ಸಮಿತಿಯು ಖಾಯಂಗೊಂಡ ಗುತ್ತಿಗೆ ನೌಕರರ ಬಡ್ತಿಗೆ ಶಿಫಾರಸು ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು