2019ರ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ರೈತ ಸಂಘ, ಕಾಂಗ್ರೆಸ್, ಬಿಜೆಪಿ ಎಲ್ಲರೂ ಸೇರಿ ಸಂಚು ರೂಪಿಸಿ ನನ್ನನ್ನು ಸೋಲಿಸಿದರು ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ನಿಖಿಲ್ ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯು ಪಾತ್ರ ಮಾಡಿ ಅಭ್ಯಾಸವಿದೆ
ರಾಜಕೀಯದಲ್ಲಿ ಒತ್ತಡ ಹಾಕಿ ಅಭಿಮನ್ಯು ಪಾತ್ರ ಮಾಡಿಸಿಬಿಟ್ಟಿದ್ದಾರೆ ಎಂದರು
ಕುಮಾರಣ್ಣನ ನಾಯಕತ್ವದ ಮೇಲೆ ಪ್ರಶ್ನೆ ತರಲು ನನ್ನ ಸೋಲಿಸಿದರು. ಎಂಎಲ್ಸಿ ಚುನಾವಣೆಯಲ್ಲಿ ಅಪ್ಪಾಜಿಗೌಡ ಅವರನ್ನು ಗೆಲ್ಲಿಸುವ ಹೊಣೆ ನನ್ನ ಮೇಲೆ ಇದೆ. ಆ ಜವಾಬ್ದಾರಿಯನ್ನು ನಿವ೯ಹಿಸುವೆ ಎಂದುರು.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್