ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ನಿದಿ೯ಷ್ಟವಾಗಿ ಬೆಂಬಲಿಸುವಂತೆ ಬೆಂಬಲಿಗರಿಗೆ ಹೇಳಿಲ್ಲ ಎಂದರು
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ನಾನು ಈ ಚುನಾವಣೆಯಲ್ಲಿ ಇಂತಹ ಪಕ್ಷವನ್ನು ಬೆಂಬಲಿಸುವಂತೆ ಹೇಳಿಲ್ಲ . ನನ್ನ ಚುನಾವಣೆ ವೇಳೆ ಎಲ್ಲರೂ ಅವರ ಪಕ್ಷದಲ್ಲೇ ಇದ್ದು ಕೊಂಡೇ ಕೆಲಸ ಮಾಡಿ ಗೆಲ್ಲಿಸಿದ್ದಾರೆ.
ಹೀಗಾಗಿ ಅವರೆಲ್ಲರೂ ಸ್ವಾತಂತ್ರ್ಯರು. ಅವರಿಗೆ ಇಷ್ಟವಾದ ಅಭ್ಯಥಿ೯ಯ ಪರ ಕೆಲಸ ಮಾಡುತ್ತಾರೆ. ನನ್ನ ಯಾವುದೇ ಆದೇಶ ಯಾರಿಗೂ ಇಲ್ಲ ಎಂದರು
ನನಗೆ ನನ್ನ ಜಿಲ್ಲೆಯ ಅಭಿವೃದ್ದಿಗೆ ಯಾರೂ ಪ್ರಾಮಾಣಿಕ ಪ್ರಯತ್ನ ಅವರಿಗೆ ಬೆಂಬಲ ನೀಡಬಹುದು. ಅದೇ ನನ್ನ ಆಶಯ ಕೂಡ. ಬೆಂಬಲಿಗರು, ಯಾವುದೇ ಪಕ್ಷದ ಕಾರ್ಯಕತ೯ರಿಗೆ ನಿದೇ೯ಶನ ನೀಡಿಲ್ಲ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು