ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ನಿದಿ೯ಷ್ಟವಾಗಿ ಬೆಂಬಲಿಸುವಂತೆ ಬೆಂಬಲಿಗರಿಗೆ ಹೇಳಿಲ್ಲ ಎಂದರು
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ನಾನು ಈ ಚುನಾವಣೆಯಲ್ಲಿ ಇಂತಹ ಪಕ್ಷವನ್ನು ಬೆಂಬಲಿಸುವಂತೆ ಹೇಳಿಲ್ಲ . ನನ್ನ ಚುನಾವಣೆ ವೇಳೆ ಎಲ್ಲರೂ ಅವರ ಪಕ್ಷದಲ್ಲೇ ಇದ್ದು ಕೊಂಡೇ ಕೆಲಸ ಮಾಡಿ ಗೆಲ್ಲಿಸಿದ್ದಾರೆ.
ಹೀಗಾಗಿ ಅವರೆಲ್ಲರೂ ಸ್ವಾತಂತ್ರ್ಯರು. ಅವರಿಗೆ ಇಷ್ಟವಾದ ಅಭ್ಯಥಿ೯ಯ ಪರ ಕೆಲಸ ಮಾಡುತ್ತಾರೆ. ನನ್ನ ಯಾವುದೇ ಆದೇಶ ಯಾರಿಗೂ ಇಲ್ಲ ಎಂದರು
ನನಗೆ ನನ್ನ ಜಿಲ್ಲೆಯ ಅಭಿವೃದ್ದಿಗೆ ಯಾರೂ ಪ್ರಾಮಾಣಿಕ ಪ್ರಯತ್ನ ಅವರಿಗೆ ಬೆಂಬಲ ನೀಡಬಹುದು. ಅದೇ ನನ್ನ ಆಶಯ ಕೂಡ. ಬೆಂಬಲಿಗರು, ಯಾವುದೇ ಪಕ್ಷದ ಕಾರ್ಯಕತ೯ರಿಗೆ ನಿದೇ೯ಶನ ನೀಡಿಲ್ಲ ಎಂದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ