ಕರ್ನಾಟಕ ಮಾಜಿ ರಾಜ್ಯಪಾಲ ರೋಸಯ್ಯ ನಿಧನ

Team Newsnap
0 Min Read

ಆಂಧ್ರ ಪ್ರದೇಶ ಮಾಜಿ ಸಿಎಂ, ಕರ್ನಾಟಕದ ಮಾಜಿ ರಾಜ್ಯಪಾಲ, ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಕೆ.ರೋಸಯ್ಯಶನಿವಾರ ಲೋಬಿಪಿ ಸಮಸ್ಯೆಯಿಂದ ನಿಧನರಾದರು.

ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರೋಸಯ್ಯ ಸಾವನ್ನಪ್ಪಿದ್ದಾರೆ.

Share This Article
Leave a comment