ಹಾಸನದ ಜೆಡಿಎಸ್ ಎಂಎಲ್ಸಿ ಅಭ್ಯರ್ಥಿ ಸೂರಜ್ ರೇವಣ್ಣಗೆ ಸಂಕಷ್ಟ ಎದುರಾಗಿದೆ.
ಸೂರಜ್ ವಿರುದ್ಧ ನಾಮಪತ್ರ ಸಲ್ಲಿಕೆ ವೇಳೆ ಮದುವೆ ಬಗ್ಗೆ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನೋಟಿಸ್ ಇಂದು ಜಾರಿ ಮಾಡಿದೆ.
ಮದುವೆ ಬಗ್ಗೆ ಮತ್ತು ಪತ್ನಿ ಮಾಹಿತಿಯನ್ನು ಸೂರಜ್ ಗೌಪ್ಯವಾಗಿಟ್ಟಿದ್ದಾರೆ. ಅವರ ಹೆಸರಿನಲ್ಲಿರೋ ಆಸ್ತಿಯ ಬಗ್ಗೆಯೂ ಮಾಹಿತಿ ನೀಡಿಲ್ಲ. ಮದುವೆ ಕಾಲಂನಲ್ಲಿ ನನಗೆ ಅನ್ವಯ ಇಲ್ಲ ಅಂತಾ ನಮೂದು ಮಾಡಿದ್ದಾರೆ ಎಂದು ದೂರಲಾಗಿತ್ತು .
ಕರೆಂಟ್ ಅಕೌಂಟ್ ಮಾಹಿತಿ ಮುಚ್ಚಿಟ್ಟಿದ್ದಾಗಿಯೂ ಆರೋಪ ಮಾಡಿರುವ ಹರೀಶ್ ಕೆ. ಎಲ್ ಎನ್ನುವವರು ಈ ಬಗ್ಗೆ ಹಾಸನ ಡಿಸಿಗೆ ದೂರು ನೀಡಿದರು. ಆದರೆ ಹಾಸನ ಜಿಲ್ಲಾಧಿಕಾರಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ .
ಡಿಸಿ ಗಿರೀಶ್ರಿಂದ ನಿಯಮ ಉಲ್ಲಂಘನೆ ಆರೋಪ ಮಾಡಿ ಸೂರಜ್ ನಾಮಿನೇಷನ್ ತಿರಸ್ಕರಿಸಲು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿತ್ತು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಸೂರಜ್ ರೇವಣ್ಣ, ಡಿಸಿ, ಚುನಾವಣಾ ಆಯೋಗಕ್ಕೆ ತುರ್ತು ನೋಟಿಸ್ ನೀಡಿ, ಅರ್ಜಿಯ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು