ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದೆ ಮತ್ತೊಂದೆಡೆ ರಾಜಸ್ಥಾನದಲ್ಲಿ ಕಿಡಿಗೇಡಿಯೋರ್ವ ಬಿಪಿನ್ ರಾವತ್ ಸಾವು ಸಂಭ್ರಮಿಸಿದ ಪೋಸ್ಟ್ ಹಾಕಿ ಜೈಲು ಸೇರಿದ್ದಾನೆ.
ಜವ್ವಾದ್ ಖಾನ್ ಎಂಬ ಕಿಡಿಗೇಡಿ ಬಿಪಿನ್ ರಾವತ್ ಫೋಟೋ ಪೋಸ್ಟ್ ಮಾಡಿ, ನರಕಕ್ಕೆ ಹೋಗುವ ಮೊದಲೇ ಈತನ ದೇಹ ಸುಟ್ಟು ಹೋಯ್ತು ಎಂದು ಕೆಟ್ಟದಾಗಿ ಬರೆದುಕೊಂಡಿದ್ದಾನೆ.
ಈ ಸಂಬಂಧ ಈಗ ರಾಜಸ್ತಾನ ಪೊಲೀಸರು ಕಿಡಿಗೇಡಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಜವ್ವದ್ ಖಾನ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ತನ್ನನ್ನು ಇಸ್ಲಾಮಿಕ್ ಫಂಡಮೆಂಟಲಿಸ್ಟ್ ಎಂದು ಗುರುತಿಸಿಕೊಂಡಿದ್ದಾನೆ. ಅಲ್ಲದೇ ಉಗ್ರ ತಾಲಿಬಾನ್ ಸಂಘದ ಪರ ಹಲವು ವಿವಾದಾತ್ಮಕ ಪೋಸ್ಟ್ ಹಾಕಿದ್ದಾನೆ.
ಪೊಲೀಸರು ಈತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
- ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ
- ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು
- ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲು
- ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ಗೆ ವಿಶೇಷ ಚೇತನ ಬಲಿ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ