ವಿಧಾನ ಪರಿಷತ್ ಚುನಾವಣೆಯಲ್ಲಿ. ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯಥಿ೯ ಸೂರಜ್ ರೇವಣ್ಣ ಭಜ೯ರಿ ಗೆಲುವು ಸಾಧಿಸಿದ್ದರೆ
ಸೂರಜ್ ರೇವಣ್ಣ ಗೆಲುವಿನ ಮೂಲಕ ಜೆಡಿಎಸ್ ಖಾತೆ ತೆರೆದಿದೆ. ಮೊದಲ ಪ್ರಾಶಸ್ತ್ಯದಲ್ಲೇ 1034 ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ
ಸೂರಜ್ ಗೆಲುವಿನ ಮೂಲಕ ದೇವೇಗೌಡರ ಮತ್ತೊಂದು ಕುಡಿ ವಿಧಾನ ಸಭೆ ಪ್ರವೇಶ ಮಾಡಿದಂತಾಗಿದೆ
ಕಾಂಗ್ರೆಸ್ ಅಭ್ಯಥಿ೯ ಎನ್ ಶಂಕರ್ ಅವರನ್ನು ಪರಾಭಗೊಳಿಸಿದ್ದಾರೆ. ಹಾಸನದಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ.
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ
- ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು