ವಿಧಾನ ಪರಿಷತ್ ಚುನಾವಣೆಯಲ್ಲಿ. ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯಥಿ೯ ಸೂರಜ್ ರೇವಣ್ಣ ಭಜ೯ರಿ ಗೆಲುವು ಸಾಧಿಸಿದ್ದರೆ
ಸೂರಜ್ ರೇವಣ್ಣ ಗೆಲುವಿನ ಮೂಲಕ ಜೆಡಿಎಸ್ ಖಾತೆ ತೆರೆದಿದೆ. ಮೊದಲ ಪ್ರಾಶಸ್ತ್ಯದಲ್ಲೇ 1034 ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ
ಸೂರಜ್ ಗೆಲುವಿನ ಮೂಲಕ ದೇವೇಗೌಡರ ಮತ್ತೊಂದು ಕುಡಿ ವಿಧಾನ ಸಭೆ ಪ್ರವೇಶ ಮಾಡಿದಂತಾಗಿದೆ
ಕಾಂಗ್ರೆಸ್ ಅಭ್ಯಥಿ೯ ಎನ್ ಶಂಕರ್ ಅವರನ್ನು ಪರಾಭಗೊಳಿಸಿದ್ದಾರೆ. ಹಾಸನದಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ