ನಟಿ ಮತ್ತು ಆಂಧ್ರ ಶಾಸಕಿ ರೋಜಾ ಸೇರಿದಂತೆ 75 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪಶ೯ ಮಾಡಿದೆ.
ರೋಜಾ, ಟಿಡಿಪಿ ಶಾಸಕ ವೇಗುಳ್ಳ ಜೋಗೇಶ್ವರ ರಾವ್, ಮಾಜಿ ಸಚಿವ ಎನಮ ರಾಮಕೃಷ್ಣಡು ಸೇರಿದಂತೆ 75 ಪ್ರಯಾಣಿಕರು ಇದ್ದ ವಿಮಾನ ರಾಜಮಂಡ್ರಿಯಿಂದ ಹೊರಟು ತಿರುಪತಿಗೆ ತಲುಪಬೇಕಿತ್ತು.
ತಾಂತ್ರಿಕ ದೋಷದ ಕಾರಣದಿಂದ ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.
4 ಗಂಟೆಗಳ ಕಾಲ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಕಾಯಿಸಲಾಗಿದೆ.
ಈ ಕುರಿತಂತೆಸೂಕ್ತ ಮಾಹಿತಿ ಕೂಡ ನೀಡಿಲ್ಲ ಇದರಿಂದ ಗೊಂದಲ ಉಂಟಾಗಿದೆ. ಕೆಲವು ಪ್ರಯಾಣಿಕರು ರಸ್ತೆ ಮಾರ್ಗವಾಗಿ ತಿರುಪತಿಗೆ ತೆರಳಿದ್ದಾರೆ. ವಿಮಾನ ಕಂಪನಿ ಪ್ರಯಾಣಿಕರ ಬಗ್ಗೆ ಕಾಳಜಿ ವಹಿಸಿಲ್ಲ ಎಂದು ರೋಜಾ ಆಕ್ರೋಷ ವ್ಯಕ್ತಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು