February 21, 2026

Newsnap Kannada

The World at your finger tips!

car accident

ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತ: ಸಚಿವರು ಅಪಾಯದಿಂದ ಪಾರು

Spread the love

ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತಕ್ಕೀಡಾದ ಘಟನೆ ಮಂಗಳವಾರ ರಾತ್ರಿಜರುಗಿದೆ

ಸಚಿವ ಧಾನ್ ಸಿಂಗ್ ರಾವತ್ ಅವರು ತಮ್ಮ ಸಿಬ್ಬಂದಿಯೊಂದಿಗೆ ತಲಿಸ್ಮಾನ್ ಪಟ್ಟಣದಿಂದ ಡೆಹ್ರಾಡೂನ್ ಗೆ ಮರಳುವಾಗ ಈ ದುರ್ಘಟನೆ ನಡೆದಿದೆ

ಈ ಘಟನೆಯಲ್ಲಿ ಸಚಿವರು ಭಾರೀ ಅವಘಡದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗವೆ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಸಿಬ್ಬಂದಿಗೆ ಸ್ವಲ್ಪ ಮಟ್ಟಿನ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಅಪಘಾತಕ್ಕೀಡಾದ ಕಾರುಗಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಫೋಟೋದಲ್ಲಿ ಸಚಿವರಿದ್ದ ಕಾರು ಪಲ್ಟಿಯಾಗಿದೆ. ನಿಂತಿದ್ದ ಇನ್ನೊಂದು ಕಾರಿಗೆ ಒರಗಿದಂತಿರುವುದನ್ನು ಕಾಣಬಹುದಾಗಿದೆ.

error: Content is protected !!