ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರ ಹಾವಳಿ ಮತ್ತೆ ಮುಂದುವರಿದಿದೆ.
ಕಲ್ಯಾಣ ಕರ್ನಾಟಕದ ಸಾರಿಗೆ ಬಸ್ ತಡೆದು ಕಪ್ಪು ಮಸಿ ಬಳಿದು ವಿಕೃತಿ ಮೆರೆದಿದ್ದಾರೆ.
ಮುಂಬೈನಿಂದ ಕಲಬುರಗಿಗೆ ಬರುತ್ತಿದ್ದ ಸಾರಿಗೆ ಬಸ್ ತಡೆದು. ಬಳಿಕ ಬಸ್ಸಿನ ಮುಂಭಾಗ ತಮ್ಮ ಧ್ವಜವನ್ನು ಇಡಲು ಯತ್ನಿಸಿದ್ದಾರೆ.
ನಂತರ ಬಸ್ ಮೇಲೆ ಜೈ ಶಿವಾಜಿ ಅಂತಾ ಬರೆದಿದ್ದಾರೆ. ನಂತರ ಚಾಲಕನ ಕೈಗೆ ಎಂಇಎಸ್ ಧ್ವಜ ನೀಡಿ ಜೈ ಶಿವಾಜಿ ಅಂತಾ ಬಲವಂತವಾಗಿ ಘೋಷಣೆ ಹಾಕಿಸಿದ್ದಾರೆ.
ಪುಂಡರ ಈ ಪುಂಡಾಟಿಕೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ