ಎಂಇಎಸ್ ಪುಂಡಾಟ ವಿರೋಧಿಸಿ ಕನ್ನಡ ಪರ ಸಂಘಟನೆಗಳಿಂದ ನೀಡಲಾಗಿರುವ ಡಿ.31 ರಂದು ಯಾವುದೇ ಕಾರಣಕ್ಕೂ ಬಂದ್ ಮಾಡಬೇಡಿ ಎಂದು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಬೆಂಗಾವಿಯ ಸುವರ್ಣಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈಗಾಗಲೇ ಕೊರೊನಾ ಸಮಯದಲ್ಲಿ ಜನರಿಗೆ ಬಂದ್ ಬಿಸಿ ತಟ್ಟಿದೆ. ಈಗ ಮತ್ತೆ ಬಂದ್ ನಿಂದಾಗಿ ಜನ ಸಮಸ್ಯೆ ಅನುಭವಿಸಬೇಕಾಗುತ್ತೆ ಎಂದರು.
ಎಂಇಎಸ್ ಒಂದು ಪಕ್ಷ ಆಗಿರೋದರಿಂದ ಅದನ್ನು ಕಾನೂನು ರೀತಿಯಲ್ಲಿ ಬ್ಯಾನ್ ಮಾಡಬೇಕು. ಆ ಬಗ್ಗೆ ಈಗಾಗಲೇ ಚರ್ಚೆ ಸಹ ನಡೆದಿದೆ. ಬಂದ್ ಮಾಡುವವರಿಗೆ ನನ್ನದೊಂದು ಮನವಿ. ಯಾವುದೇ ಕಾರಣಕ್ಕೂ ಬಂದ್ ಮಾಡಬೇಡಿ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು