ಜಾರ್ಖಂಡ್ ರಾಜ್ಯದ ಬಡ ಜನರಿಗೆ ಅಲ್ಲಿನ ಸರ್ಕಾರ ಖುಷಿ ಸುದ್ದಿಯನ್ನು ಕೊಟ್ಟಿದೆ.
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 25 ರೂಪಾಯಿ ಇಳಿಕೆ ಮಾಡಲಾಗುವುದು ಎಂದು ಸಿಎಂ ಹೇಮಂತ್ ಸೊರೇನ್ ಘೋಷಣೆ ಮಾಡಿದ್ದಾರೆ.
ಈ ಸೌಲಭ್ಯ ಎಲ್ಲರಿಗೂ ಸಿಗುವುದಿಲ್ಲ, ಬಡ ದ್ವಿಚಕ್ರ ವಾಹನ ಸವಾರರಿಗೆ ಮಾತ್ರ ನೀಡಲಾಗುತ್ತದೆ. ಈ ಬಗ್ಗೆ ಟ್ವೀಟ್ ಮಾಡಿ ಸಿಎಂ ಹೇಮಂತ್ ಮಾಹಿತಿ ನೀಡಿದ್ದಾರೆ.
ಬಡವರು ಮತ್ತು ಮಧ್ಯಮ ವರ್ಗದವರು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ ದ್ವಿಚಕ್ರ ವಾಹನಗಳಿಗೆ ಪ್ರತಿ ಲೀಟರ್ ಪೆಟ್ರೋಲ್ಗೆ 25 ರೂಪಾಯಿ ಇಳಿಕೆ ಮಾಡಲಾಗುತ್ತದೆ. ಜನವರಿ 26, 2022 ರಿಂದ ಇದರ ಲಾಭ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ