ಕನ್ನಡದ ಪ್ರಮುಖ ಲೇಖಕ ಡಿ.ಎಸ್.ನಾಗಭೂಷಣ ಅವರ ‘ಗಾಂಧಿ ಕಥನ’ ಕೃತಿಯು ಈ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ವಿವಿಧ ಪ್ರಾಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.
‘ಬಾಲ ಪುರಸ್ಕಾರ’ಕ್ಕೆ ಬಸುಬೇವಿನಗಿಡದ ಅವರ ‘ ಓಡಿ ಹೋದ ಹುಡುಗ’ ಮಕ್ಕಳ ಕಾದಂಬರಿ ಆಯ್ಕೆಯಾಗಿದೆ.
ಅಕಾಡೆಮಿಯು ನೀಡುವ ‘ಯುವ ಪುರಸ್ಕಾರ’ಕ್ಕೆ ಎಚ್.ಲಕ್ಷೀನಾರಾಯಣ ಸ್ವಾಮಿ ಅವರ ‘ತೊಗಲ ಚೀಲದ ಕರ್ಣ ‘ ಮಹಾ ಕಾವ್ಯವು ಆಯ್ಕೆಯಾಗಿದೆ.
ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರುಹಾಗೂ ಸನ್ಮಾನ ಒಳಗೊಂಡಿದ್ದರೆ. ಯುವ ಹಾಗೂ ಬಾಲ ಪುರಸ್ಕಾರಗಳು 50 ಸಾವಿರ ರೂ. ಸನ್ಮಾನ ಒಳಗೊಂಡಿರುತ್ತವೆ.
ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಕಮಲಾ ಹಂಪನಾ, ಜಗದೀಶ್ ಕೊಪ್ಪ ಹಾಗೂ ವಿಜಯಕುಮಾರಿ ಕೆಲಸ ನಿರ್ವಹಿಸಿದ್ದರೆ, ಬಾಲ ಸಾಹಿತ್ಯ ಪ್ರಶಸ್ತಿಗೆ ಟಿ.ಪಿ.ಅಶೋಕ, ಮಾಲತಿ ಪಟ್ಟಣಶೆಟ್ಟಿ ಹಾಗೂ ಎಸ್.ದಿವಾಕರ ಅವರು ಜ್ಯೂರಿಗಳಾಗಿದ್ದರು. ಪ್ರಮುಖ ಕೃತಿ ಆಯ್ಕೆಯ ಜ್ಯೂರಿಗಳಾಗಿ ಬೊಳುವಾರ್ ಮಹಮ್ಮದ್ ಕುಂಯಿ, ಅಮರೇಶ ನುಗಡೋಣಿ ಹಾಗೂ ಸಬೀಹಾ ಭೂಮಿಗೌಡ ಅವರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ವಿಶ್ವಗುರು ಬಸವಣ್ಣ (Vishwaguru Basavanna)
ಕಾವ್ಯದ ಓದಿನಿಂದ ಉನ್ನತ ಆಲೋಚನಾ ಸ್ತರಗಳ ವೃದ್ಧಿ ಸಾಹಿತಿ – ರಂಗಕರ್ಮಿ ಮಹಾಮನೆ ಅಭಿಮತ
ಜ. 31 ರಂದು ಪತ್ರಕರ್ತ ಜಗನ್ನಾಥ್ ಗೆ ರೋಹಿತ್ ಮಾಧ್ಯಮ ಪ್ರಶಸ್ತಿ ಪ್ರದಾನ