ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆ ಮಾಡಿದರು
10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,264,01 ರೈತರಿಗೆ 685.28 ಕೋಟಿ ರೂ.ಗಳನ್ನು ರೈತರಿಗೆ ತಲಾ 2 ಸಾವಿರ ರೂ.ಗಳಂತೆ ಬಿಡುಗಡೆಯಾಗಿದೆ.
2018-19 ರಿಂದ ಜ.1, 2022 ರವರೆಗೆ 10ನೇ ಕಂತಿನವರೆಗೆ ರಾಜ್ಯದ ಒಟ್ಟು 54 ಲಕ್ಷದ 52 ಸಾವಿರ ರೈತ ಕುಟುಂಬಗಳಿಗೆ ಒಟ್ಟು 8,707 ಕೋಟಿ, 97ಲಕ್ಷ ರೂ. ಬಿಡುಗಡೆಯಾದಂತಾಗಿದೆ.
ಕರ್ನಾಟಕದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕಳೆದ 2019 ಫೆ.1ರಿಂದ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ ವಾರ್ಷಿಕ ರೂ 6,000 ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.
ಈ ಅನುದಾನವನ್ನು 2,000 ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಇದನ್ನು ನೀಡಲಾಗುತ್ತಿದೆ. 2,850 ಕೋಟಿ 54 ಲಕ್ಷ ರೂ.ಗಳಷ್ಟು ಕರ್ನಾಟಕ ಸರ್ಕಾರದಿಂದ ಹೆಚ್ಚುವರಿಯಾಗಿ ರೈತರಿಗೆ ಹಣ ಪಾವತಿಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು