ಮಂಡ್ಯ ಪೊಲೀಸ್ ಇಲಾಖೆಯು ಕರೊನಾ ಆಘಾತಕ್ಕೆ ಒಳಗಾಗಿದೆ. ಜಿಲ್ಲೆಯ ಎಸ್ಪಿ , ಎಎಸ್ಪಿ ಸೇರಿ
ಹಿರಿಯ ಅಧಿಕಾರಿಗಳಿಗೆ ಕೊರೋನಾ ಸೋಂಕು ದೃಡವಾಗಿದೆ.
ಆ ಅಧಿಕಾರಿಗಳೆಲ್ಲರೂ ಈಗ ಸ್ವತಃ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ.
ಎಸ್ಪಿ ಎನ್ ಯತೀಶ್ , ಎಎಸ್ಪಿ ಧನಂಜಯ ಹಾಗೂ, ಮಂಡ್ಯ ಡಿವೈಎಸ್ಪಿ ಮಂಜುನಾಥ್ , ಮಳವಳ್ಳಿ ಡಿವೈಎಸ್ಪಿ, ಮೂರು ಇನ್ಸ್ ಪೆಕ್ಟರ್ ಗೆ ಪಾಸಿಟಿವ್ ಟೆಸ್ಟ್ ಮಾಡಿಸಿಕೊಂಡಾಗ ಕರೊನಾ ದೃಢವಾಗಿದೆ.
ಪೊಲೀಸ್ ವಾರ್ಷಿಕ ಕ್ರೀಡಾಕೂಟ, ರಾಜ್ಯ ಯುವ ಜನೋತ್ಸವದಲ್ಲೂ ಭಾಗಿಯಾಗಿದ್ದ ಈ ಎಲ್ಲಾ ಅಧಿಕಾರಿಗಳ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.
ಇತ್ತೀಚೆಗೆ ಮಂಡ್ಯ ಡಿಎಆರ್ ಆವರಣದಲ್ಲಿ ನಡೆದಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟ.
ಕ್ರೀಡಾಕೂಟದ ಬಳಿಕ ಯುವ ರಾಜ್ಯ ಮಟ್ಟದ ಜನೋತ್ಸವದ ಭದ್ರತೆಯಲ್ಲಿದ್ದ ಪೊಲೀಸರು.
ಹಿರಿಯ ಅಧಿಕಾರಿಗಳಿಗೆ ಕರೊನಾ ಸೋಂಕು ಧೃಡಪಟ್ಟ ಹಿನ್ನೆಲೆ ಮೈಸೂರು ಜಿಲ್ಲಾ ಎಎಸ್ಪಿಗೆ ಮಂಡ್ಯ ಆಡಳಿತದ ಹೊಣೆ ಹೊರಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳ ಮಾಹಿತಿ ಸಿಕ್ಕಿದೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್