ಶ್ರೀರಂಗಪಟ್ಟಣ ತಾಲೂಕಿಗೆ ತೀವ್ರವಾಗಿ ಬಾಧಿಸಿರುವ ಕೊರೊನಾ ಸೋಂಕಿತರ ನೆರವಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಧಾವಿಸಿದ್ದಾರೆ.
ಕೊರೋನಾ ಸೋಂಕಿತರ ನೆರವಿಗೆ ಧಾವಿಸದ ಜಿಲ್ಲಾಡಳಿತಕ್ಕೆ ಮತ್ತೆ ತರಾಟೆಗೆ ತೆಗೆದುಕೊಂಡು ಸಕಾ೯ರದ ವೈಫಲ್ಯಗಳ ವಿರುದ್ದ ಕಿಡಿಕಾರಿದರು.
ಶನಿವಾರ ಬೆಳಿಗ್ಗೆ ಶ್ರೀರಂಗಪಟ್ಟಣದ ಶ್ರೀ ರಂಗನಾಥ ಕಲ್ಯಾಣ ಮಂಟಪದ ಐಸೋಲೇಷನ್ ಕೇಂದ್ರಕ್ಕೆ ಭೇಟಿ ನೀಡಿ ನಿನ್ನೆ ರಾತ್ರಿ ತಮಿಳುನಾಡಿನ ಓಂ ಶಕ್ತಿ ದೇವಸ್ಥಾನಕ್ಕೆ ಹೋಗಿ ಬಂದಿದ್ದ ಜನರ ಯೋಗಕ್ಷೇಮವನ್ನು ಶಾಸಕರು ವಿಚಾರಿಸಿದರು
ಕೋವಿಡ್ ಕೇಂದ್ರಕ್ಕೆ ಬೇಕಾಗಿರುವ ಸೌಕರ್ಯಗಳ ವ್ಯವಸ್ಥೆಗಳ ಕೊರತೆಗಳನ್ನು ಆಲಿಸಿ, ತಾಲೂಕು ಆಡಳಿತಕ್ಕೆ ತಾಕೀತು ಮಾಡಿ ತತ್ ಕ್ಷಣವೇ ವ್ಯವಸ್ಥೆಗಳನ್ನು ಮಾಡಿಸಿದರು
ಜೊತೆಗೆ ತಮ್ಮ ಕಡೆಯಿಂದ ಹಾಲು, ಬ್ರೆಡ್ ಮತ್ತು ಬಿಸ್ಕಿಟ್ ಗಳನ್ನು ತರಸಿಕೊಟಟ್ಟು ಹೃದಯವಂತಿಕೆ ತೋರಿದರುರವೀಂದ್ರ ಶ್ರೀಕಂಠಯ್ಯ ರವರು.
ಶಾಸಕರು ನ್ಯೂಸ್ ಸ್ನ್ಯಾಪ್ ಜೊತೆಯಲ್ಲಿ ಹಂಚಿಕೊಂಡ ಅಭಿಪ್ರಾಯದ ವಿಡಿಯೋ ತುಣುಕು ಇಲ್ಲಿದೆ:
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ