ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ವಿರುದ್ಧ ನಕಲಿ ವಿಡಿಯೋ ಒಂದನ್ನು ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಆಡುಗೋಡಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.
ಈ ಪ್ರಕರಣದಲ್ಲಿ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ ಪುತ್ರ ರಾಹುಲ್ ಭಟ್ ಕೈವಾಡ ಇರುವ ಶಂಕೆ ಇದೆ.
ತನಿಖೆಯನ್ನು ಮುಂದುವರಿಸಿರುವ ಪೊಲೀಸರು, ರಾಹುಲ್ ಭಟ್ರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿಯೇ ಸಿಸಿಬಿ ಪೊಲೀಸರು ಬಂಧಿಸಿ, ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮಾತ್ರವಲ್ಲ ಕೋರ್ಟ್ಗೆ ಹಾಜರುಪಡಿಸಿರುವ ಪೊಲೀಸ್ ಅಧಿಕಾರಿಗಳು ಐದು ದಿನಗಳ ಕಾಲ ಆರೋಪಿಯನ್ನು ವಶಕ್ಕೆ
ಪಡೆದುಕೊಂಡಿದ್ದಾರೆ.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ