ಸಚಿವರ ಪುತ್ರ ನಿಶಾಂತ್ ನಿಗೆ ಬ್ಲ್ಯಾಕ್ ಮೇಲ್ ಮಾಡಿ ಬಂಧನ ದಲ್ಲಿರುವ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ ಪುತ್ರ ರಾಹುಲ್ ಭಟ್ ವಿಚಾರಣೆ ವೇಳೆ ಸಾಕಷ್ಟು ಟ್ವಿಸ್ಟ್ ಸಂಗತಿಗಳನ್ನು ಬಿಚ್ಚಿಟ್ಟಿದ್ದಾನೆ.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ವಿರುದ್ಧ ನಕಲಿ ವಿಡಿಯೋ ಒಂದನ್ನು ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಐವರನ್ನು ಬಂಧಿಸಲಾಗಿದೆ.
ಆಡುಗೋಡಿಯ ಸೈಬರ್ ಕ್ರೈಂ ಪೊಲೀಸರ ಮಾಹಿತಿಯಂತೆ ಈ ಪ್ರಕರಣದಲ್ಲಿ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ ಪುತ್ರ ರಾಹುಲ್ ಭಟ್ ಕೈವಾಡ ಇರುವುದು ಸ್ಪಷ್ಟವಾಗಿದೆ.
ನಿಶಾಂತ್ ಸೋಮಶೇಖರ್ ನಿಗೆ ಕಳಿಸಲಾದ ಬೆದರಿಕೆಯ ಮೆಸೆಜ್ ಬಂದಿದ್ದು ಇಂಡಿ ಕಾಂಗ್ರೆಸ್ ಶಾಸಕ ಶವಂತ್ ರಾಯ್ ಪಾಟೀಲ್ ಪುತ್ರಿಯ ಹೆಸರಿನಲ್ಲಿ ಸಿಮ್ ಇರುವುದು ಪೊಲೀಸರಿಗೆ ಗೊತ್ತಾಗಿ ತನಿಖಾ ತಂಡ ಇಂಡಿಗೂ ಹೋಗತ್ತದೆ.
ಆದರೆ ಶಾಸಕರ ಪುತ್ರಿ ಕಳೆದ ಒಂದು ವಷ೯ದ ಹಿಂದೆಯೇ ಲಂಡನ್ ಗೆ ಹೋಗಿದ್ದಾಳೆ. ಹೋಗುವ ಮುನ್ನ ಆಕೆ ಮುಂಬೈ ಗೆಳೆಯ ರಾಕೇಶ್ ಎಂಬಾತನಿಗೆ ಕೊಟ್ಟಿರುತ್ತಾಳೆ. ಪೋಲಿಸರು ಮುಂಬೈಗೂ ಹೋಗಿ ರಾಕೇಶ್ ವಿಚಾರಿಸಿದರೆ ಸಿಮ್ ಆತನ ಬಳಿ ಇರುವುದಿಲ್ಲ.
ಅದು ಬೆಂಗಳೂರಿನ ರಾಹುಲ್ ಭಟ್ ನ ಬಳಿ ಇರುವುದು ಪತ್ತೆಯಾಗುತ್ತದೆ. ಆ ಹುಡುಗಿಯ ಹೆಸರಿಲ್ಲಿದ್ದ ಸಿಮ್ ಆರೋಪಿಗಳಿಗೆ ಸಿಕ್ಕಿದ್ದು ಹೇಗೆ ? ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು