ಐವರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಯೊಬ್ಬ ಬುಧವಾರ ಮೇಕೆದಾಟು ಪಾದಯಾತ್ರೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಕದಲ್ಲೇ ಪ್ರತ್ಯಕ್ಷನಾಗಿದ್ದಾನೆ.
ಗುಂಡ್ಲುಪೇಟೆ ತಾಲೂಕಿನ ಹೊಣಕನಪುರ ಗ್ರಾಮದ ಸಿದ್ದರಾಜು ತಲೆ ಮರಸಿಕೊಂಡಿರುವ ಪ್ರಮುಖ ಆರೋಪಿ.
ಜಾತಿನಿಂದನೆ ಪ್ರಕರಣ ಸೇರಿದಂತೆ ಇನ್ನಿತರ ಪ್ರಕರಣಗಳ ಆಧಾರದ ಮೇಲೆ ಈತನ ವಿರುದ್ಧ ಸಮನ್ಸ್ ಜಾರಿಯಾಗಿತ್ತು.
ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲು ಬೇಗೂರು ಮಹಿಳಾ ಪಿಎಸ್ಐ, ಎಎಸ್ಐ ಮತ್ತು 3 ಕಾನ್ಸ್ಟೇಬಲ್ಗಳು ತೆರಳಿದ್ದರು.
ಈ ವೇಳೆ ಆರೋಪಿ ಸೇರಿದಂತೆ 15 ಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಮಂಗಳವಾರ ತಡರಾತ್ರಿ ಗುಂಪು ಹಲ್ಲೆ ನಡೆಸಿದ್ದರು.
ಹಲ್ಲೆ ಬಳಿಕ ಪರಾರಿಯಾಗಿದ್ದ ಸಿದ್ದರಾಜು ನೇರ ಮೇಕೆದಾಟು ಪಾದಯಾತ್ರೆಗೆ ಹೋಗಿದ್ದು, ಸಿದ್ದರಾಮಯ್ಯ ಬಳಿ ತೆರಳಿ ನಿಂತಿದ್ದ ಫೋಟೋ ಈಗ ಲಭ್ಯವಾಗಿದೆ.
- ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು
- ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ
- ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India