ಕೌಟುಂಬಿಕ ಕಲಹದ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಮಗುವಿನೊಂದಿಗೆ ಕೆರೆಗೆ ಬಿದ್ದ ದಂಪತಿ.ತಂದೆ-ಮಗು ಸಾವು ಪತ್ನಿ ಪ್ರಾಣಾಪಾಯದಿಂದ ಪಾರು.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿ ಪಿಟ್ಟೆಕೊಪ್ಪಲು ಸಮೀಪದ ಚನ್ನಾಪುರ ಕೆರೆಯಲ್ಲಿ ಈ ಘಟನೆ ಜರುಗಿದೆ.
ಬಿಟ್ಟೆ ಕೊಪ್ಪಲು ಗ್ರಾಮದ ಗಂಗಾಧರ್ ಅಲಿಯಾಸ್ ಗಿರೀಶ್ (36) ದಶ್ವಂತ್(7) ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ತಂದೆ ಮಗ. ಪತ್ನಿ ಸಿಂಧು ಪ್ರಾಣಾಪಾಯದಿಂದ ಪಾರು.
ಸ್ಥಳಕ್ಕೆ ಧಾವಿಸಿರುವ ಬಿಂಡಿಗನವಿಲೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ