ಧಾರವಾಡದ ಹಿರಿಯ ಕವಿ ನಾಡೋಜ ಚನ್ನವೀರ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ಕಣವಿ, ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಹೋಗಿದ್ದರು.
ಈ ವೇಳೆ ಕೊರೊನಾ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ.ಸದ್ಯ ಚನ್ನವೀರ ಕಣವಿ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಪ್ರತಿ ದಿನ 100 ಇದ್ದ ಕೊರೊನಾ ಕೇಸ್ ಈಗ 400ರ ಗಡಿಗೆ ಬಂದು ತಲುಪಿದೆ.
ಗುರುವಾರ ಧಾರವಾಡದಲ್ಲಿ 399 ಮಂದಿಗೆ ಸೋಂಕು ಬಂದಿತ್ತು. ಸದ್ಯ 1,097 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ