ಬೆಂಗಳೂರಿನ ಕೋಣನಕುಂಟೆ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದ ನಮ್ಮಮ್ಮಸ್ಟಾರ್ ಖ್ಯಾತಿಯ ಮಗು ಸಮನ್ವಿಯ ಅಸ್ತಿ ವಿಸರ್ಜನಾ ಕಾರ್ಯ ಭಾನುವಾರ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ನಡೆಯಿತು.
ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಸಮನ್ವಿಯ ತಂದೆ ರೂಪೇಶ್ ನಾಯ್ಡು ಅಸ್ತಿ ವಿಸರ್ಜನಾ ಕಾರ್ಯ ನೆರವೇರಿಸಿದರು.
ತಿಲ ತರ್ಪಣ, ನಾರಾಯಣ ಬಲಿ, ಪಿಂಡ ಪ್ರದಾನ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಅಂತಿಮ ವಿಧಿ ವಿಧಾನ ಕಾರ್ಯದಲ್ಲಿ ಸಮನ್ವಿ ತಾತ ನಾರಾಯಣ ಸ್ವಾಮಿ ಹಾಗೂ ಕಾಳಿ ಮಠದ ರಿಷಿಕುಮಾರ ಸ್ವಾಮೀಜಿ ಭಾಗಿಯಾಗಿದ್ದರು.
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ