ಸ್ಯಾಂಡಲ್ವುಡ್ ಹಿರಿಯ ನಿರ್ದೇಶಕ, ನಿರ್ಮಾಪಕ ಕಟ್ಟೆ ರಾಮಚಂದ್ರ(75) ಕೊರೊನಾ ಸೋಂಕಿನಿಂದಾಗಿ ನಿಧನರಾಗಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಟ್ಟೆ ರಾಮಚಂದ್ರ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಟ್ಟೆ ರಾಮಚಂದ್ರ ಅವರ ಪತ್ನಿ ನಿಧನರಾಗಿದ್ದರು.
ಅರಿವು ಮತ್ತು ಡಾ. ವಿಷ್ಣುವರ್ಧನ್ ಅಭಿನಯದ ವೈಶಾಖದ ದಿನಗಳು ಎಂಬ ಚಿತ್ರಗಳನ್ನು ಕಟ್ಟೆ ರಾಮಚಂದ್ರ ಅವರು ನಿರ್ಮಾಣ ಮಾಡಿದ್ದರು.
ಮನೆ ಮನೆ ಕಥೆ, ಅಲೆಗಳು ಎಂಬ ಧಾರವಾಹಿಯಲ್ಲಿ ನಟಿಸಿದ್ದರು. ತನು ನಿನ್ನದು ಮನ ನಿನ್ನದು ಎಂಬ ಧಾರಾವಾಹಿಯನ್ನು ನಿರ್ದೇಶನ-ನಿರ್ಮಾಣವನ್ನೂ ಮಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್