ಗಟ್ಟಿಮೇಳ ಧಾರವಾಹಿ ನಾಯಕ ನಟ ರಕ್ಷ್ ಅಲಿಯಾಸ್ ರಕ್ಷಿತ್ ಗೌಡ ಹಾಗೂ ಅವರ 7 ಮಂದಿ ಗ್ಯಾಂಗ್ ನಗರದ ಜಿಂಜರ್ ಲೇಕ್ ವ್ಯೂ ಹೋಟೆಲ್ ಒಂದರಲ್ಲಿ ಗಲಾಟೆ ನಡೆಸಿದೆ
ಶೂಟಿಂಗ್ ಮುಗಿದ ಮೇಲೆ ಹೋಟೆಲ್ನಲ್ಲಿ ಪಾರ್ಟಿ ಮಾಡಿ ಗಲಾಟೆ ಮಾಡಿದ್ದಾರೆ ಎಂದು ಗೊತ್ತಾಗಿದೆ ನಟರಾದ ರಕ್ಷಿತ್, ಅಭಿಷೇಕ್, ರಂಜನ್, ಅನುಷಾ, ಶರಣ್ಯ ಸೇರಿದಂತೆ 7 ಮಂದಿ ಕುಡಿದುಕೊಂಡು ಗಲಾಟೆ ಮಾಡಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಿಧಿಸಿದೆ. ಹೀಗಿದ್ದೂ ರಕ್ಷಿತ್ ಗ್ಯಾಂಗ್ ಕೊರೊನಾ ನಿಯಮವನ್ನ ಗಾಳಿಗೆ ತೂರಿ ಗಲಾಟೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ.
7 ಮಂದಿ ವಿರುದ್ಧ ಎಫ್ಐಆರ್ಗ ಲಾಟೆ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆಯ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ತಿಳಿ ಹೇಳುವ ಪ್ರಯತ್ನ ಮಾಡಿದರು . ಆದರೆ ರಕ್ಷಿತ್ ಟೀಂ, ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದೆ. ಇನ್ನು ಸ್ಥಳೀಯರು ನೀಡಿದ ದೂರಿನ ಪ್ರಕಾರ, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 7 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ