ಫೆ 14 ಕ್ಕೆ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಅದೇ ದಿನ ತಮ್ಮ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಸಿ ಎ ಇಬ್ರಾಹಿಂ ಮೈಸೂರಿನಲ್ಲಿ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು. ಸಿದ್ದರಾಮಯ್ಯ ಒಬ್ಬ ಅಸಹಾಯಕ ನಾಯಕ. ಆತ ಸೌಜನ್ಯಕ್ಕೂ ನಂಗೆ ಫೋನ್ ಮಾಡಲಿಲ್ಲ ಎಂದು ದೂರಿದರು.
ಫೆಬ್ರವರಿ ಮಾಸಾಂತ್ಯದಲ್ಲಿ ದಾವಣಗೆರೆ ಅಥವಾ ಮುಂಬೈ ಕರ್ನಾಟಕದಲ್ಲಿ ಅಲಿಂಗೌ ( ಅಲ್ಪ ಸಂಖ್ಯಾತ, ಲಿಂಗಾಯತ , ಗೌಡ ಸಮುದಾಯದ ) ಸಮಾವೇಶ. ಮಾಡುತ್ತೇನೆ ಅಲ್ಲಿ ನನ್ನ ಮಂದಿನ ರಾಜಕೀಯ ನಡೆ ಬಗ್ಗೆ ಪ್ರಕಟಿಸುವುದಾಗಿ ಹೇಳಿದರು.
ನನ್ನ ಮಂದೆ ಈಗ ಮೂರು ಆಯ್ಕೆಗಳಿವೆ. ಜೆಡಿಎಸ್ , ಟಿಎಂಸಿ ಹಾಗೂ ಸಮಾಜವಾದಿ ಪಕ್ಷಗಳು ಆಹ್ವಾನಿಸಿವೆ . ನಾನು ಇನ್ನೂ ಯಾವ ತೀರ್ಮಾನವನ್ನೂ ಮಾಡಿಲ್ಲ. ಜನಾಭಿಪ್ರಾಯ ಪಡೆದು ನಿಧ೯ರಿಸುತ್ತೇನೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು