ಹಿಜಾಬ್ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ತಾರಕಕ್ಕೇರಿದೆ. ರಾಜ್ಯದ 10-12 ಜಿಲ್ಲೆಗಳಲ್ಲಿ ಗಲಾಟೆ ಜೋರಾಗಿದೆ
ಒಂದೆಡೆ ಹಿಜಾಬ್ ಕುರಿತಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ನಲ್ಲಿ ನಾಳೆ 2.30 ಕ್ಕೆ ಮುಂದೂಡಲಾಗಿದೆ
ಇನ್ನೊಂದೆಡೆ ಶಾಲಾ ಕಾಲೇಜುಗಳಲ್ಲಿ ಪರ-ವಿರೋಧ ಪ್ರತಿಭಟನೆಗಳು ತೀವ್ರಗೊಂಡಿವೆ.
ಈ ಮಧ್ಯೆ ಮೂರು ದಿನಗಳ ಕಾಲ ಶಾಲಾ ಕಾಲೇಜು ರಜೆ ಘೋಷಿಸಿ ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್ ಅಶ್ವತ್ಥನಾರಾಯಣ ಆದೇಶಿಸಿದ್ದಾರೆ.
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ