ಮಂಡ್ಯದ ಪಿಇಎಸ್ ಕಾಲೇಜಿನ 5 ಲಕ್ಷ ರು ಬಹುಮಾನ ನೀಡುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ಗಳು ವೈರಲ್ ಅಗಿದೆ.
ಕಾಲೇಜಿನ ಆವರಣದಲ್ಲಿ ನಿನ್ನೆ ಜೈ ಶ್ರೀರಾಮ್ ಘೋಷಣೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದ ಮಂಡ್ಯ PES ಕಾಲೇಜು ವಿದ್ಯಾರ್ಥಿನಿ ಮುಸ್ಕಾನ್ ಖಾನ್. ಈ ಬಹುಮಾನ ಘೋಷಿಸಿದ್ದಾನೆ. ಆದರೆ ಇನ್ನೂ ಅಧೀಕೃತವಾಗಿ ಪ್ರಕಟವಾಗಿಲ್ಲ.

ಹಿಜಾಬ್ / ಕೇಸರಿ ಜಟಾಪಟಿ ವೇಳೆ ನಡೆದಿದ್ದ ಪರ ವಿರೋಧ ಘೋಷಣೆಯಲ್ಲಿ ಅಲ್ಲಾ ಹು ಅಕ್ಬರ್ ಹೇಳಿದ ಯುವತಿಗೆ 5 ಲಕ್ಷ ರು ಬಹುಮಾನ ನೀಡಿರುವ ಸಂಘಪರಿವಾರದ ಗೂಂಡಾಗಳ ಮದ್ಯೆ ಮಂಡ್ಯ ಕನ್ನಡತಿ ಮುಸ್ಕಾನ್ ಧೈರ್ಯ ತೋರಿದ್ದಾಳೆ ಎಂದು ಫೇಸ್ ಬುಕ್ ಹೇಳಿರುವ ಸಹೋದರಿಗೆ ಜಮಾತ್ ಹೇ ಹಿಂದ್ ಪ್ರಮುಖ ಮೌಲಾನ ಮಹಾಮೂದ್ ಮದನಿ, ಸಹೋದರಿಗೆ 5ಲಕ್ಷ ರೂಗಳ ಹಣ ಆದಷ್ಟು ಬೇಗ ಅವಳ ಕುಟುಂಬಕ್ಕೆ ಸೇರಲಿದೆ.
ಆ ಹಣವನ್ನು ಸಹೋದರಿಯ ಉನ್ನತ ಶಿಕ್ಷಣಕ್ಕೆ ಉಪಯೋಗಿಸಲಿ, ಡಾಕ್ಟರ್, ವಕೀಲೆ, ಅಥವಾ ಇನ್ನಿತರ ಉದ್ದೆ ಅಲಂಕರಿಸಲಿ.
ಎಂದು ಇರ್ಜಾನ್ ಅದ್ದೂರ್ ಎಂಬುವರಿಂದ FB ಪೋಸ್ಟ್. ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗ್ತಿರುವ ಪೋಸ್ಟ್.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು