ಮುಂದಿನ ತೀರ್ಮಾನ ಬರುವರೆಗೂ ಧಾರ್ಮಿಕ ಗುರುತು ತೋರಿಸುವ ಬಟ್ಟೆ ಹಾಕುವಂತಿಲ್ಲ. ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟ ಮಾಡಿ ಮುಂದಿನ ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದ್ದಾರೆ
ಹೈಕೋರ್ಟ್ ವಿಸ್ತ್ರತ ಪೀಠದ ಆದೇಶಗಳೇನು ?
ಯಾವುದೇ ವಿಧ್ಯಾರ್ಥಿ ಧಾರ್ಮಿಕ ಬಟ್ಟೆ ಧರಿಸುವಂತಿಲ್ಲ
ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಹೈಕೋರ್ಟ್ ಅದೇಶ
ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರಕ್ಕೆ ಸೂಚನೆ
ಹಿಜಬ್. ಅಥವಾ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಮುಂದಿನ ಆದೇಶದ ತನಕ ಯಥಾಸ್ಥಿತಿ ಕಾಪಾಡಲು ನಿರ್ದೇಶನ
ಶಾಲಾ ಕಾಲೇಜಿನಲ್ಲಿ ಸಮವಸ್ತ್ರ ನೀತಿ ಪಾಲಿಸಿ
ಸೋಮವರದಿಂದ 2.30 ಕ್ಕೆ ನಿತ್ಯವೂ ಮುಖ್ಯ ನ್ಯಾಯಮೂತಿ೯ಗಳ ನೇತೃತ್ವದಲ್ಲಿ
ವಿಚಾರಣೆ ನಡೆಯಲಿದೆ. ನಂತರ ಅಂತಿಮ ತೀರ್ಪು
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ