ಉಗ್ರರು ಮತ್ತೆ ಮೆರೆದ ಅಟ್ಟಹಾಸದಿಂದಾಗಿ ಜಮ್ಮು–ಕಾಶ್ಮೀರದ ಬಂಡಿಪೋರಾದಲ್ಲಿ ಪ್ರದೇಶದಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದು, ಕನಿಷ್ಠ ಮೂವರು ಗಾಯಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿ ಹಾಗೂ ಸಿಆರ್ಪಿಎಫ್ ಜಂಟಿ ತಂಡದ ಮೇಲೆ ಉಗ್ರರು ಗ್ರೆನೇಡ್ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯಲ್ಲಿ ಗಾಯಗೊಂಡವರನ್ನ ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರಲ್ಲಿ ಸಿಆರ್ಪಿಎಫ್ನ ಇಬ್ಬರು ಯೋಧರೂ ಸೇರಿದ್ದಾರೆ ಎಂಬ ಮಾಹಿತಿ ಇದೆ..
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್