ಚುನಾವಣಾ ಸುಧಾರಣೆ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಚುನಾವಣಾ ಸುಧಾರಣೆ ಬಹಳ ದೊಡ್ಡ ಜವಾಬ್ದಾರಿ. ಇದರ ಗಾಂಭೀರ್ಯತೆ ಗೊತ್ತಿರೋದ್ರಿಂದ ಸದನದಲ್ಲಿ ಚರ್ಚೆ ಮಾಡೋದು ಅಗತ್ಯ. ಆದರೆ ನಿತ್ಯದ ಕೆಲಸವನ್ನು ಬದಿಗಿಟ್ಟು ಇದನ್ನು ಚರ್ಚೆ ಮಾಡೋದಿಲ್ಲ ಎಂದು ಕಾಗೇರಿ ಭಾವುಕರಾಗಿದ್ದಾರೆ.
ಸಂವಿಧಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ಎಷ್ಟು ಒಳ್ಳೆಯ ಚರ್ಚೆ ಮಾಡಿದ್ದೇವೆ ಈ ಚರ್ಚೆಯಿಂದ ಸಾಕಷ್ಟು ಸದಸ್ಯರು ಸಂತೋಷ ಪಟ್ಟರು. ಬೇರೆ ಬೇರೆ ವಿಚಾರಗಳ ಬಗ್ಗೆ ಮುಕ್ತವಾಗಿ ಚರ್ಚಿಸುವ ಸ್ವಭಾವ ನಮ್ಮದಾಗಬೇಕು ಎಂದರು
ಮುಕ್ತವಾದ ವೇದಿಕೆಗಳಲ್ಲಿ ಇದು ಚರ್ಚೆಗಳು ಆಗಬೇಕು. ಕೇವಲ ದೋಷಾರೋಪಣೆ ಮತ್ತು ಟೀಕೆಗಳು ಆಗಬಾರದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು