ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಮುಂಬೈನ ವಿವಿಧ ತಾಣಗಳಿಗೆ ಇ ಡಿ (ಜಾರಿ ನಿರ್ದೇಶನಾಲಯದ) ಅಧಿಕಾರಿಗಳು ಧಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ.
ಮುಂಬೈನ ಸುಮಾರು 10 ತಾಣಗಳಲ್ಲಿ ಇ.ಡಿ ಶೋಧಾ ಕಾರ್ಯ ನಡೆಸುತ್ತಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಶೋಧ ನಡೆದಿದೆ ಎನ್ನಲಾಗಿದೆ.
ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಳ ಸೀಲ್ ಮಾಡಿದ ನಿವಾಸವನ್ನೂ ತೆರೆದು ಇ.ಡಿ ಅಧಿಕಾರಿಗಳು ಮನೆಯೊಳಗೆ ಶೋಧ ಕಾರ್ಯ ನಡೆಸಿದ್ದಾರೆ.
ಪ್ರಕರಣದಲ್ಲಿ ನಂಟು ಹೊಂದಿರುವ ರಾಜಕಾರಣಿಯೊಬ್ಬರ ಮನೆಯಲ್ಲೂ ಶೋಧ ನಡೆಸಿದ್ದಾರೆ.
ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಹೆಸರಿದೆ. ಈತ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು