ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಡಿ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
SIT ವರದಿ ಬಗ್ಗೆ ಹೈಕೋರ್ಟ್ ಒಂದು ನಿರ್ಧಾರಕ್ಕೆ ಬರಲಿ. ಅಲ್ಲಿಯವರೆಗೂ ಯಾವುದೇ ಕ್ರಮ ಬೇಡ ಎಂದಿದೆ.
ಪ್ರಕರಣ ಇತ್ಯರ್ಥ ಆಗಿದೆ. ಮಾರ್ಚ್ 9ನೇ ತಾರೀಕಿನಂದು ಹೈಕೋರ್ಟ್ ವಿಚಾರಣೆ ನಡೆಸಿ ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನೋಡೋಣ ಎಂದು ಕೋರ್ಟ್ ಆದೇಶಿಸಿದೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ