ಉಕ್ರೇನ್ನಲ್ಲಿ ಸಿಲುಕಿದ್ದ ಭಾರತೀಯರನ್ನು ಇಂದು ಮುಂಜಾನೆ ರೊಮೇನಿಯಾದ ಬುಕಾರೆಸ್ಟ್ನಿಂದ 250 ಮಂದಿ ಭಾರತೀಯರನ್ನು ಹೊತ್ತ 2ನೇ ವಿಮಾನ ದೆಹಲಿ ತಲುಪಿದೆ.
ಈ 2ನೇ ವಿಮಾನದಲ್ಲಿ 13 ಜನ ಕನ್ನಡಿಗರು ಕೂಡ ಸುರಕ್ಷಿತವಾಗಿ ತಾಯ್ನಾಡು ತಲುಪಿದ್ದಾರೆ.
ದೆಹಲಿಗೆ ಆಗಮಿಸಿದ ಕನ್ನಡಿಗರಿಗೆ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳೋಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ ಅವರನ್ನು ಬೆಂಗಳೂರಿಗೆ ಕಳಿಸಿಕೊಡುವ ಎಲ್ಲಾ ಏರ್ಪಾಟುಗಳನ್ನು ಮಾಡಲಾಗಿತ್ತು.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿದ್ಯಾರ್ಥಿಗಳನ್ನು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಹಾಗೂ ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ತುಂಬು ಹೃದಯದಿಂದ ಬರಮಾಡಿಕೊಂಡಿದ್ದಾರೆ.
ಧನ್ಯತಾ ಭಾವ ಹೊತ್ತು ವಿಮಾನದಿಂದ ಇಳಿದ ವಿದ್ಯಾರ್ಥಿಗಳು ಉಭಯ ನಾಯಕರಿಗೆ ಗುಲಾಬಿ ಹೂ ನೀಡಿ ಧನ್ಯವಾದ ತಿಳಿಸಿದ್ದಾರೆ.
ಆ ಬಳಿಕ ಆರ್. ಅಶೋಕ್ ವಿದ್ಯಾರ್ಥಿಗಳ ಜೊತೆ ಕುಳಿತು ಕೆಲ ಹೊತ್ತು ಚರ್ಚೆ ನಡೆಸಿದ್ದ, ಉಕ್ರೇನ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ