ಉಕ್ರೇನ್ ನ. ಖಾರ್ಕೀವ್ ನಲ್ಲಿ ರಷ್ಯಾ ನಡೆಸಿದ ಫಿರಂಗಿ ದಾಳಿಯಲ್ಲಿ ಕನಾ೯ಟಕದ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂಬ ವಿದ್ಯಾರ್ಥಿ ಬಲಿಯಾಗಿದ್ದಾರೆ.
ಕೇಂದ್ರದ ವಿದೇಶಾಂಗ ಇಲಾಖೆ ಮಾಹಿತಿ ಈ ಮಾಹಿತಿಯನ್ನು ದೃಡಪಡಿಸಿದ್ದಾರೆ.
4 ನೇ ವಷ೯ದ ಎಂಬಿಬಿಎಸ್ ನಲ್ಲಿ ಓದುತ್ತಿದ್ದ ನವೀನ್ ಸೂಪರ್ ಮಾರುಕಟ್ಟೆಗೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ.
ಈ ನಡುವೆ ಖಾರ್ಕೀವ್ ನಲ್ಲಿ ಇನ್ನೂ 5 ಸಾವಿರ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹೀಗಾಗಿ ಭಾರತ ಸಕಾ೯ರ ರಷ್ಯಾ ಮತ್ತು ಉಕ್ರೇನ್ ರಾಯಭಾರಿ ಕಚೇರಿಯ ಜೊತೆ ಸಂಪರ್ಕದಲ್ಲಿ ಇದ್ದಾರೆ.
ಇತ್ತ ಚಳಗೇರಿಯಲ್ಲಿರುವ ಕುಟುಂಬದವರಲ್ಲಿ ಆಕ್ರೋಷ ವ್ಯಕ್ತವಾಗಿದೆ.
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ
- ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು
- ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು