ಉಕ್ರೇನ್ ನಲ್ಲಿ ರಷ್ಯಾದವರು ನಡೆಸಿದ ಶೆಲ್ ದಾಳಿಯಲ್ಲಿ ಕನ್ನಡಿಗ ನವೀನ್ ಹತ್ಯೆಗೆ ಉಕ್ರೇನ್ ಅಧ್ಯಕ್ಷ
ಝೆಲೆಸ್ಕಿನ್ ಆಕ್ರೋಷ ವ್ಯಕ್ತ ಪಡಿಸಿದ್ದಾರೆ.
ಕನ್ನಡಿಗ ನವೀನ್ ಹತ್ಯೆ ಕುರಿತಂತೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಝೆಲೆಸ್ಕಿನ್ , ಇದೊಂದು ರಷ್ಯಾ ನಡೆಸಿರುವುದು ವಾರ್ ಕ್ರೈಂ ಎಂದು ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಕರೆ -ಸಾಂತ್ವಾನ
ಪ್ರಧಾನಿ ಮೋದಿ ನವೀನ್ ತಂದೆ ಶೇಖರಪ್ಪನವರಿಗೆ ದೂರವಾಣಿ ಕರೆ ಮಾತನಾಡಿ, ದೇಶವೇ ನಿಮ್ಮೊಂದಿಗೆ ಇದೆ. ಮಗನ ಸಾವಿನ್ನು ಅರಗಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮೋದಿ ಸಾಂತ್ವಾನ ನೀಡಿದರು.
ಕುಟುಂಬದವರಿಗೆ ಆತ್ಮಸ್ಥೈರ್ಯ ತುಂಬಿದ ಪ್ರಧಾನಿ, ಯುದ್ದದ ಸುಳಿಯಲ್ಲಿ ಸಿಲುಕಿದ ಭಾರತೀಯರನ್ನು ಹೇಗೆ ಕರೆದು ತರಬೇಕು ಮತ್ತು ರಷ್ಯಾ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಭೆ ನಡೆಸಲು ನಿಧ೯ರಿಸಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ