ಯುದ್ದಪೀಡಿತ ಉಕ್ರೇನ್ ನಲ್ಲಿ ಮತ್ತೋವ೯ ವಿದ್ಯಾಥಿ೯ ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಜರುಗಿದೆ.
ಪಂಜಾಬ್ ಮೂಲದ ಚಂದನ್ ಜಿಂದಾಲ್ ಎಂಬ ಯುವಕ ಪಾಶ೯ವಾಯುವಿನಿಂದ ಬಳಲುತ್ತಿದ್ದವನು ಸಾವನ್ನಪ್ಪಿದ್ದಾನೆ
ಚಂದನ್ ಜಿಂದಾಲ್ (22) ಮೆಡಿಕಲ್ ವಿಶ್ವ ವಿದ್ಯಾನಿಲಯದಲ್ಲಿ ಅಭ್ಯಾಸ ಮಾಡುತ್ತಿದ್ದರು. ಮೆದುಳಿನಲ್ಲಿ ಇಸ್ಟೆಮಿಯಾ ಸ್ಟ್ರೋಕ್ ನಿಂದ ಬಳಲುತ್ತಿ ಚಂದನ್ ನನ್ನು ಮೆಡಿಕಲ್ ಕಾಲೇಜಿನ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು
ಚಿಕಿತ್ಸೆ ಫಲಕಾರಿಯಾಗದೇ ಇಂದು ಚಂದನ್ ಕೊನೆಯುಸಿರೆಳೆದನು.
ಅಂತ್ಯ ಸಂಸ್ಕಾರಕ್ಕಾಗಿ ಮೃತ ದೇಹವನ್ನು ಭಾರತಕ್ಕೆ ತರಿಸಿಕೊಡುವಂತೆ ಆತನ ತಂದೆ ಕೇಂದ್ರ ಸಕಾ೯ರಕ್ಕೆ ಮನವಿ ಮಾಡಿದ್ದಾರೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ