ರಷ್ಯಾ ನಡೆಸುತ್ತಿರುವ ಭೀಕರ ಯುದ್ದಕ್ಕೆ ಉಕ್ರೇನ್ ಜನತೆ ತತ್ತರಿಸಿ ಹೋಗಿದ್ದಾರೆ. ಉಕ್ರೇನ್ ಮರಿಯುಪೋಲ್ ನಲ್ಲಿ ನೀರು , ಆಹಾರವಿಲ್ಲದೇ 6 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ
ಕಳೆದ ಒಂದು ವಾರದಿಂದ ಮರಿಯುಪೋಲ್ ನಲ್ಲಿ ನೀರು ಮತ್ತು ವಿದ್ಯುತ್ ಸಂಪಕ೯ ಕಡಿತಗೊಂಡಿದೆ. ಇದರಿಂದ ನಾಗರೀಕರು ತೀವ್ರ ಪರದಾಡುವ ಸ್ಥಿತಿ ಬಂದಿದೆ,
ಈ ನಡುವೆ ತಾನಿಯಾ ತಾಯಿ ಯುದ್ದಕ್ಕೆ ಬಲಿಯಾದ ನಂತರ ಬಾಲಕಿ ಏಕಾಂಗಿಯಾಗಿದ್ದಳು. ಹೀಗಾಗಿ ಅನ್ನ ನೀರು ಸಿಗದೇ ಬಾಲಕಿ ನಿತ್ರಾಣಗೊಂಡು ಸಾವನ್ನಪ್ಪಿದ್ದಾಳೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಂಪಿಯನ್ಸ್ ಟ್ರೋಫಿ: ಕಾಂಗರೂಗಳನ್ನು ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಭಾರತ
ಜೆಟ್ ವಿಮಾನ ಪತನ: 6 ಮಂದಿ ಸಾವು, ಹಲವಾರು ಮನೆಗಳಿಗೆ ಬೆಂಕಿ
ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ಬಂಧನ: 48 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ