ಗ್ರಾಮದೇವತೆ ಹಬ್ಬದಲ್ಲಿ ರಸಮಂಜರಿ ಕಾರ್ಯಕ್ರಮದಲ್ಲಿ ತುಂಡುಡುಗೆ ತೊಟ್ಟು ಇಬ್ಬರು ಯುವತಿಯರು ಅಶ್ಲೀಲವಾಗಿ ನೃತ್ಯ ಮಾಡಿದ ಪ್ರಸಂಗ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತೋಳಸಿಕೊಬ್ಬರಿ ಗ್ರಾಮ ನಡೆದಿದೆ.
ಗ್ರಾಮದೇವತೆ ಹಬ್ಬದಲ್ಲಿ ಈ ಡ್ಯಾನ್ಸರ್ ಗಳು ಬಾಲಕನೊಬ್ಬನನ್ನು ವೇದಿಕೆಗೆ ಕರೆದುಕೊಂಡು ಮುತ್ತಿಟ್ಟು ಬಾಲಕನ ಜೊತೆ ಅಸಭ್ಯ ವರ್ತನೆ. ನೃತ್ಯದ ಮಾಡುತ್ತಲೆ ಜನರ ಜೊತೆ ಅಸಭ್ಯವಾಗಿ ಈ ಯುವತಿಯರು ನಡೆದುಕೊಂಡರು
ಗ್ರಾಮದಲ್ಲಿ ಎರಡು ವೇದಿಕೆ ಕಾರ್ಯಕ್ರಮವು ಚಲುವರಾಯಸ್ವಾಮಿ ಹಾಗೂ ಸುರೇಶ್ಗೌಡ ಬೆಂಬಲಿಗರಿಂದ ಏರ್ಪಾಡಾಗಿತ್ತು
ಚಲುವರಾಯಸ್ವಾಮಿ ಬೆಂಬಲಿಗರ ಕಾರ್ಯಕ್ರಮದಲ್ಲಿ ನಂಗಾ ನಾಚ್ ಮಧ್ಯರಾತ್ರಿವರೆಗೂ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ ಈ ಸಂಗತಿಯ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ಟೀಕೆಗಳು ಬರುತ್ತಿವೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ