ನಾಗಚೈತನ್ಯ – ಸಮಂತಾ ದೂರವಾಗಿ ಹಲವು ತಿಂಗಳುಗಳೇ ಉರುಳಿವೆ. ಇಬ್ಬರೂ ತಮ್ಮ ಪಾಡಿಗೆ ತಾವುಗಳು ಬ್ಯುಸಿಯಾಗಿದ್ದಾರೆ. ಆದರೆ, ದಾಂಪತ್ಯದ ಹೊಸ ಹೊಸ ಮುಖಗಳು ಮಾತ್ರ ಅನಾವರಣಗೊಳ್ಳುತ್ತಲೇ ಇವೆ.
ಸಮಂತಾ ಬಗ್ಗೆ ನಾಗಚೈತನ್ಯ ಅಭಿಮಾನಿಗಳು ಸಲ್ಲದ ಆರೋಪ ಮಾಡಿದರು. ಅವರು ಯಾವುದೇ ಸಿನಿಮಾ ಒಪ್ಪಿಕೊಂಡರೂ, ಅದಕ್ಕೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದರು.
ಪುಷ್ಪಾ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದಾಗಲಂತೂ ಮಾನಹಾನಿ ಆಗುವಂತಹ ಸಂದೇಶಗಳನ್ನು ಕಳುಹಿಸಿದರು. ಇದೀಗ ಮದ್ವೆ ಸೀರೆ ಸುದ್ದಿ ಹಿಡಿದುಕೊಂಡು ಜಗ್ಗಾಡುತ್ತಿದ್ದಾರೆ.
ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡ ನಂತರ ಸಾಯುವತನಕ ಜೊತೆ ಇರುವುದಾಗಿ ಪ್ರಮಾಣ ಮಾಡಿದ ಪತಿಯನ್ನೇ ಬಿಟ್ಟು ಬಂದಿದ್ದೇನೆ. ಇನ್ನು ಅವರು ಕೊಟ್ಟಿರುವ ಮದುವೆ ಸೀರೆ ಸೇರಿದಂತೆ ಇತರವಸ್ತುಗಳು ಯಾವ ಲೆಕ್ಕ ಎನ್ನುವ ಧೋರಣೆಯಿಂದಲೇ ಸಮಂತಾ ಎಲ್ಲವನ್ನೂ ವಾಪಸ್ಸು ಕೊಟ್ಟಿದ್ದಾರಂತೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು